Bhavapushpa

Bhavapushpa


ಭಾವಪುಷ್ಪ-ಸಂಚಿಕೆ-97

December 25, 2020

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 25.12 .2020 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಅಂಜಲಿ ಸುಧೀಂದ್ರ ಇಟ್ನಾಳ್, ಶ್ರೀಮತಿ ಅಷ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಾಗಿ, ಶ್ರೀಮತಿ ಭಾಗ್ಯಶ್ರೀ ಜೋಶಿ,ಶ್ರೀಮತಿ ಸೀಮಾ ಕುಲ್ಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ್,ಶ್ರೀಮತಿ ಕೋಮಲ ವಸಂತ ಕುಮಾರ್ .ಪ್ರಸ್ತುತಿ:ಉಮಾ ಭಾತಖಂಡೆ.