Bhavapushpa

Bhavapushpa


ಭಾವಪುಷ್ಪ-ಸಂಚಿಕೆ-110

April 09, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 09.04 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ರಾಧಾ ಶ್ಯಾಮರಾವ್,ಶ್ರೀಮತಿ ಅನುರಾಧ ಕುಲಕರ್ಣಿ,,ಶ್ರೀಮತಿ ಸುಧಾ ಜೋಶಿ,ಶ್ರೀಮತಿ ಉಮಾ ಭಾತಖಂಡೆ, ಶ್ರೀಯುತ ಸುನಿಲ್ ಅಗಡಿ,ಶ್ರೀಮತಿ ಪ್ರೇಮಲೀಲ ಪತ್ತಾರ್,ಶ್ರೀಮತಿ ಕೋಮಲ ವಸಂತಕುಮಾರ್.ಪ್ರಸ್ತುತಿ:ಉಮಾ ಭಾತಖಂಡೆ.