Chinnara Kathaguchcha
ಚಿಣ್ಣರಕಥಾಗುಚ್ಛ-ವರನ ಆಯ್ಕೆ ಮತ್ತು ನಾನು ಯಾರು
ವರನ ಆಯ್ಕೆ ಕಥೆಯಲ್ಲಿ ಯಶೋಧರ ಎಂಬ ಧನಿಕ ಹೇಗೆ ಕನ್ಯಾ ಹುಡುಕಿದ ಮತ್ತು ಆ ಕನ್ಯೆ ಏಕೆ ಧನಿಕ ಯಶೋಧನನನ್ನು ಮೆಚ್ಚಲಿಲ್ಲ ಅಂತ ಈ ಕಥೆ ಕೇಳಿ ತಿಳಿಯಿರಿ. ಹಾಗೇ ಇನ್ನೊಂದು ಕಥೆ ನಾನು ಯಾರು-ಈ ಕಥೆಯಲ್ಲಿ ನಾಗಸಿಂಹನ ಸೊಕ್ಕು ಹೇಗೆ ಮುರಿಯಿತು ಅಂತ ನೀವೇ ಆಲಿಸಿ ನಿಮ್ಮ ಚಿಣ್ಣರ ಕಥಾಗುಚ್ಛದ ಸೆಪ್ಟೆಂಬರ್ 15 2019 ರ ಸಂಚಿಕೆಯಲ್ಲಿ. ಕಥಾ ವಾಚನಕಾರರು:ಶ್ರೀಮತಿ ಉಮಾ ಭಾತಖಂಡೆ.