Vishayadhare

Vishayadhare


ವಿಷಯಧಾರೆ-“ಸುಮುಹೂರ್ತೇ ಸಾವಧಾನ”

June 28, 2021

ಇಂದಿನ ವಿಷಯಧಾರೆ ಸಂಚಿಕೆಯಲ್ಲಿ ಶ್ರೀಮತಿ ಜಯಶ್ರೀ ದೇಶಪಾಂಡೆ ಇವರ ಮಾಯಿ ಕೆಂದಾಯಿ ಸ್ಮೃತಿಲಹರಿ ಪುಸ್ತಕದಲ್ಲಿನ ಲಲಿತ ಪ್ರಬಂಧಗಳ ವಾಚನ ಮಾಡಲಾಗಿದೆ. ದಿನಾಂಕ 28.06 .2021 ರಂದು ಮೂಡಿಬಂದ ಲಲಿತ ಪ್ರಭಂದ "ಸುಮುಹೂರ್ತೇ ಸಾವಧಾನ"ಪ್ರಸ್ತುತಿ:ಉಮಾ ಭಾತಖಂಡೆ.